Hubli Lockdownಗೆ ಡೋಂಟ್ ಕೇರ್! ಅಂಗಡಿ ಮಾಲೀಕರಿಗೆ ಪೋಲೀಸರ ಲಾಠಿ ಏಟು
Team Udayavani, Jul 20, 2020, 5:13 PM IST
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ವಿಧಿಸಿದ್ದರೂ, ಇಲ್ಲಿನ ಜನರು ಮತ್ತು ವ್ಯಾಪಾರಸ್ಥರು ಗಂಭೀರವಾಗಿ ಪರಿಗಣಿಸಿದಂತಿಲ್ಲ. ಕೋವಿಡ್ ಸೋಂಕು ಬಂದರೂ ನಮ್ಮ ವ್ಯಾಪಾರ ನಡೆಯಬೇಕು ಎನ್ನುವಂತಿದೆ ಇಲ್ಲಿನ ಪರಿಸ್ಥಿತಿ. ಲಾಕ್ ಡೌನ್ ಇರುವ ಕಾರಣ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ಅವಕಾಶ ನೀಡಲಾಗಿದೆ. ಆದರೆ ಮಾರುಕಟ್ಟೆ, ರಸ್ತೆ ತುಂಬೆಲ್ಲಾ ಜನಸಾಗರವೇ ತುಂಬಿದೆ. ಮಾಮೂಲಿ ದಿನದಂತೆ ರಸ್ತೆಯಲ್ಲಿ ವಾಹನಗಳು ಸಂಚಾರ ನಡೆಸುತ್ತಿದೆ. ಮಾರುಕಟ್ಟೆಗೆ ಜನರು ಮಾಮೂಲಿಗಿಂತ ಹೆಚ್ಚೇ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇಲ್ಲಿನ ಜನತಾ ಬಜಾರ್ ನಲ್ಲಿ ಪೊಲೀಸರು ಜನರನ್ನು ಚದುರಿಸಿದರು. ಅನಗತ್ಯವಾಗಿ ಹೊರಬಂದವರಿಗೆ, ಅಗತ್ಯವಲ್ಲದ ಅಂಗಡಿ ಮಾಲೀಕರಿಗೆ, ಸಾಮಾಜಿಕ ಅಂತರ ಮರೆತು ವ್ಯಾಪಾರ ಮಾಡುತ್ತಿದ್ದ ವ್ಯಾಪಾರಸ್ಥರಿಗೆ ಪೊಲೀಸರು ಲಾಠಿ ಏಟು ರುಚಿ ತೋರಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!