ಗುಡಿಸಲಿಗೆ ಬೆಂಕಿ ಬಿದ್ದು ಆರು ಮೇಕೆಗಳು ಸಜೀವ ದಹನ
Team Udayavani, Feb 25, 2020, 3:24 PM IST
ವಿಜಯಪುರ: ಆಕಸ್ಮಿಕ ಅಗ್ನಿ ದುರಂತದಲ್ಲಿ ವಿಜಯಪುರ ಗ್ರಾಮೀಣ ಠಾಣಾ ವ್ಯಾಪ್ತಿಯ ಉತ್ನಾಳ ಗ್ರಾಮದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಹನುಮಂತ ಭೀಮಪ್ಪ ಭಜಂತ್ರಿ ಎಂಬುವರಿಗೆ ಸೇರಿದ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬೆಂಕಿ ಹೊತ್ತಿ ಕೊಂಡಿದೆ. ಅಗ್ನಿ ಅವಘಡದಿಂದ ಮನೆಯಲ್ಲಿದ್ದ 4 ಕುರಿ, 2 ಮೇಕೆ ಸಜೀವ ದಹನವಾಗಿವೆ. ಘಟನೆಯಲ್ಲಿ 1 ಲಕ್ಷ ರೂ. ನಗದು, 25 ಕ್ವಿಂಟಾಲ್ ಧವಸ ಧಾನ್ಯ, 2 ದ್ವಿಚಕ್ರ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಇದಲ್ಲದೇ ಮನೆಯಲ್ಲಿದ್ದ ಅಮೂಲ್ಯ ದಾಖಲೆಗಳೂ ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್