Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ
Team Udayavani, Apr 3, 2020, 7:29 PM IST
ದಾವಣಗೆರೆ : ಕೋವಿಡ್ ವೈರಸ್ ಸೋಂಕು ಹರಡುವಿಕೆ ತಡೆಗೆ ಪ್ರತಿಯೊಬ್ಬರೂ ಲಾಕ್ ಡೌನ್ ಪಾಲಿಸಲು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಕರೆ ನೀಡಿದರು.