ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಗೆ ತಗ್ಗು ಪ್ರದೇಶ ಜಲಾವೃತ! ರಕ್ಷಣಾ ಕಾರ್ಯ ಪ್ರಗತಿಯಲ್ಲಿ
Team Udayavani, Oct 15, 2020, 1:04 PM IST
ಕಲಬುರಗಿ: ಬರದ ನಾಡು, ಬಿಸಿಲೂರು ಎಂದು ಪ್ರ’ಖ್ಯಾತಿ’ಗೆ ಗುರಿಯಾಗಿರುವ ಕಲಬುರಗಿ ಜಿಲ್ಲೆಯ ಪ್ರಸಕ್ತ ವರ್ಷ ಮಳೆ ಬೀಡಾಗಿದೆ. ಮುಂಗಾರು ಆರಂಭದಿಂದಲೂ ಭರ್ಜರಿಯಾಗಿ ಮಳೆ ಸುರಿಯುತ್ತಲೇ ಇದೆ. ಅದರಲ್ಲೂ ಇದೇ ಮಂಗಳವಾರ ರಾತ್ರಿ ಒಂದೇ ದಿನದ ಧಾರಾಕಾರ ಮಳೆಗೆ ಎಲ್ಲೆಲ್ಲೂ ನೀರೇ-ನೀರು… ಕರೆ ಕಟ್ಟೆಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ