ಆರೋಗ್ಯ ಯೋಧರ ನಿಸ್ವಾರ್ಥ ಸೇವೆಗೆ ರಾಜ್ಯದ ಜನತೆಯ ‘ಚಪ್ಪಾಳೆ’ ಕೃತಜ್ಞತೆ | Udayavani
Team Udayavani, Mar 22, 2020, 8:03 PM IST
ಕೋವಿಡ್ 19 ವೈರಸ್ ವಿರುದ್ಧ ಜಾಗೃತಿಗಾಗಿ ಮತ್ತು ಈ ಮಹಾಮಾರಿಯ ವಿರುದ್ಧ ಹೋರಾಡುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 22ರ ರವಿವಾರದಂದು ಕರೆ ನೀಡಿದ್ದ ‘ಜನತಾ ಕರ್ಫ್ಯೂ’ ಯಶಸ್ವಿಯಾಗಿದ್ದು, ಈ ಸಂದರ್ಭದಲ್ಲಿ ರಾಜ್ಯದ ಜನತೆ ಈ ವೈರಸ್ ವಿರುದ್ಧ ಹೋರಾಡಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕಾರ್ಯನಿರ್ವಹಿಸುತ್ತಿರುವ ವೈದ್ಯರು, ಆರೋಗ್ಯ ಸೇವಾ ಕಾರ್ಯಕರ್ತರು, ನರ್ಸ್ ಗಳು, ಸ್ವಯಂಸೇವಕರು, ಭದ್ರತಾ ಸಿಬ್ಬಂದಿಗಳು ಸೇರಿದಂತೆ ಈ ಉದ್ದೇಶಕ್ಕಾಗಿ ಶ್ರಮಿಸುತ್ತಿರುವವರಿಗೆ ಅಭಿನಂದನೆ ಸಲ್ಲಿಸಲು ರಾಜ್ಯದ್ ಜನತೆ ತಾವಿದ್ದ ಕಡೆಯಲ್ಲಿಯೇ ಚಪ್ಪಾಳೆ, ಜಾಗಟೆ, ಚೆಂಡೆ, ಡೋಲು ಬಡಿಯುವ ಮೂಲಕ ಮತ್ತು ಶಂಖನಾದದ ಮೂಲಕ ಕೃತಜ್ಞತೆಯನ್ನು ಸಲ್ಲಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…