Kaup-Majuru : ಜೀವಂತ ನಾಗರ ಹಾವುಗಳಿಗೆ ತನು ತನು ಎರೆದು ನಾಗರಪಂಚಮಿ ಆಚರಣೆ
Team Udayavani, Jul 25, 2020, 4:05 PM IST
ಕಾಪು : ಕಾಪು ಸಮೀಪದ ಮಜೂರಿನ ಗೋವರ್ಧನ ಭಟ್ ಅವರು ಶನಿವಾರ ಜೀವಂತ ನಾಗರ ಹಾವಿಗೆ ತನುವೆರೆದು ನಾಗರಪಂಚಮಿ ಹಬ್ಬವನ್ನು ಆಚರಿಸಿದರು. ಪ್ರತೀ ವರ್ಷ ನಾಗರ ಪಂಚಮಿಯಂದು ತನ್ನ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವುಗಳಿಗೆ ತನು ಎರೆಯುವ ಗೋವರ್ಧನ ಭಟ್ ಅವರು ಈ ಬಾರಿ ಎಂಟು ನಾಗರ ಹಾವುಗಳಿಗೆ ತನು ಎರೆದು, ಪೂಜಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು