ಕೇರಳ- ಕರ್ನಾಟಕ ಗಡಿಭಾಗದ ರಸ್ತೆಗಳಿಗೆ ಮಣ್ಣು ಹಾಕಿ ರಸ್ತೆ ಸಂಚಾರ ತಡೆ
Team Udayavani, Mar 25, 2020, 4:46 PM IST
ಉಳ್ಳಾಲ: ಕೊಣಾಜೆ ಸಮೀಪದಲ್ಲಿ ಕೇರಳಕ್ಕೆ ಬರುವ ಅನೇಕ ಒಳದಾರಿಗಳಿದ್ದು, ಅಲ್ಲಿ ಪೊಲೀಸರಿದ್ದರೂ ಕಣ್ತಪ್ಪಿಸಿ ವಾಹನಗಳು ನಿರಂತರವಾಗಿ ಬರುವ ಹಿನ್ನೆಲೆಯಲ್ಲಿ ಬುಧವಾರ ಗ್ರಾಮಸ್ಥರು ಹಾಗೂ ಪೊಲೀಸರು ತುರ್ತು ಕ್ರಮಕೈಗೊಂಡು, ಜೆಸಿಬಿ ಮೂಲಕ ರಸ್ತೆಗೆ ಮಣ್ಣು ಹಾಕಿ ಮೂರು ಒಳರಸ್ತೆಗಳನ್ನು ತಾತ್ಕಾಲಿಕವಾಗಿ ಮುಚ್ಚಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ