ತೋಟಕ್ಕೆ ಬಂದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಅರಣ್ಯ ಅಧಿಕಾರಿಗಳು
Team Udayavani, May 20, 2020, 8:12 PM IST
ಉಳ್ಳೂರು 74 ಗ್ರಾಮದ ಮಧುರಬಾಳು ಡ್ಯೆರಿ ರತ್ನಾಕರ ಶೆಟ್ಟಿ ಯವರ ಮನೆಯ ತೋಟದಲ್ಲಿ ಬಂದ ಕಾಳಿಂಗ ಸರ್ಪವನ್ನು ಅರಣ್ಯ ಅಧಿಕಾರಿಗಳು ಸುರಕ್ಷಿತವಾಗಿ ಹಿಡಿದು, ಅಭಯಾರಣ್ಯದಲ್ಲಿ ಬಿಡಲಾಯಿತು. ರಕ್ಷಣೆ ಕಾರ್ಯದಲ್ಲಿ ಅರಣ್ಯಾಧಿಕಾರಿಗಳಾದ ಹರೀಶ್ , ಗುರುರಾಜ, ಆನಂದ ಬಳೆಗಾರ, ಪ್ರಶಾಂತ, ಶಿವಣ್ಣ, ಸ್ಥಳೀಯರಾದ ರಾಜು ಪೂಜಾರಿ, ಶ್ರೀಧರ ಶೆಟ್ಟಿ, ರತ್ನಾಕರ ಶೆಟ್ಟಿ, ಮತ್ತಿತರರು ಇದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ