KMF MANGALORE DAIRY ಇಂದ ಕಾಪು ತಾಲೂಕಿನ ವಲಸೆ ಕಾರ್ಮಿಕರಿಗೆ 300 liter ಹಾಲು
Team Udayavani, Apr 3, 2020, 3:43 PM IST
ದ.ಕ. ಹಾಲು ಒಕ್ಕೂಟದ ವತಿಯಿಂದ ಕಾಪು ತಾಲೂಕಿನ ವಲಸೆ ಕಾರ್ಮಿಕರು, ಕೂಲಿ ಕಾರ್ಮಿಕರು ಮತ್ತು ಅಶಕ್ತರಿಗೆ ವಿತರಿಸಲು 300 ಲೀ ಹಾಲು ಅನ್ನು ಕಾಪು ಕಂದಾಯ ನಿರೀಕ್ಷಕ ರವಿಶಂಕರ್ ಕೆ. ಅವರಿಗೆ ದ.ಕ. ಹಾಲು ಒಕ್ಜೂಟದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಹಸ್ತಾಂತರಿಸಿದರು. ಕೆ.ಎಂ.ಎಫ್ ಕಾಪು ವಿತರಕ ಹರೀಶ್ ನಾಯಕ್, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ