ದ.ಕ. ಜಿಲ್ಲೆ ಇಂದಿನಿಂದ KSTRC Bus ಸಂಚಾರ
Team Udayavani, May 19, 2020, 12:11 PM IST
ಮಂಗಳೂರು: ರಾಜ್ಯ ಸರಕಾರ ಲಾಕ್ ಡೌನ್ ಸಡಿಲಿಸಿ ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಅನುಮತಿ ನೀಡಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 19ರಿಂದ ಖಾಸಗಿ ಬಸ್ಗಳು ರಸ್ತೆಗಿಳಿಯುವ ಸಾಧ್ಯತೆ ಇಲ್ಲ; ಕೆಎಸ್ಆರ್ಟಿಸಿ ಬಸ್ಗಳು ಓಡಾಟ ನಡೆಸಲಿವೆ. ಆದರೆ ಮೇ 19ರಿಂದ ಮಂಗಳೂರು- ಉಡುಪಿ- ಕುಂದಾಪುರ ಮಾರ್ಗದಲ್ಲಿ ಕೆಲವು ಖಾಸಗಿ ಎಕ್ಸ್ಪ್ರೆಸ್ ಬಸ್ಗಳು ಸಂಚಾರ ಆರಂಭಿಸುವ ಸಾಧ್ಯತೆ ಇದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್