ಸುಳ್ಯ ಡಿಪೋದಿಂದ ಪುತ್ತೂರು, ಮಡಿಕೇರಿ, ಬೆಂಗಳೂರು ಬಸ್ ಸಂಚಾರ ಆರಂಭ
Team Udayavani, May 19, 2020, 7:05 PM IST
ಸುಳ್ಯ: ರಾಜ್ಯ ಸರಕಾರದ ನಿರ್ಧಾರದಂತೆ ಸುಳ್ಯ ಕೆಎಸ್ಆರ್ಟಿಸಿ ಬಸ್ ಡಿಪೋದಿಂದ ಮೇ 19 ರಂದು ಬಸ್ ಸಂಚಾರ ಆರಂಭಗೊಂಡಿತು. ಸುಳ್ಯ- ಪುತ್ತೂರು, ಸುಳ್ಯ-ಮಡಿಕೇರಿ ಹಾಗೂ ಸುಳ್ಯ-ಬೆಂಗಳೂರು ನಡುವೆ ಮಾತ್ರ ಬಸ್ ಸಂಚಾರ ಇರುತ್ತದೆ. ಸರಕಾರದ ನಿರ್ದೇಶನದಂತೆ ಪ್ರತಿ ಬಸ್ನಲ್ಲೂ 3೦ ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಾಸ್ಕ್ ಧರಿಸಿದ ಪ್ರಯಾಣಿಕರಿಗಷ್ಟೇ ಅವಕಾಶವಿದೆ. ಬೆಂಗಳೂರಿಗೆ 30 ಪ್ರಯಾಣಿಕರು ಇದ್ದರಷ್ಟೇ ಬಸ್ ಸಂಚಾರವಿರುತ್ತದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ