ಹೊರ ಜಿಲ್ಲೆಯಿಂದ ಬಂದ ವಲಸೆ ಕಾರ್ಮಿಕರಿಗೆ ಕುಂದಾಪುರದಲ್ಲಿ ವಸತಿ ವ್ಯವಸ್ಥೆ
Team Udayavani, Mar 28, 2020, 7:24 PM IST
ಹೊರ ಜಿಲ್ಲೆಯಿಂದ ಬಂದ ಸುಮಾರು 40 ವಲಸೆ ಕಾರ್ಮಿಕರಿಗೆ ಊಟ ಹಾಗೂ ವಸತಿ ಸೌಕರ್ಯವನ್ನು ಮಾನ್ಯ ಸಹಾಯಕ ಆಯುಕ್ತರ ನಿರ್ದೇಶನದಂತೆ ಕುಂದಾಪುರದ ಮೆಟ್ರಿಕ್ ಬಾಲಕರ ವಸತಿ ನಿಲಯದಲ್ಲಿ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ರಾ.ಹೆ.66 ರ ಮೂಲಕ ನಡೆಸುಕೊಂಡು ಬರುತ್ತಿರುವ ಕಾರ್ಮಿಕರನ್ನು ಗುರುತಿಸಿ ಅವರನ್ನು ಸೇರ್ಪಡೆಗೊಳಿಸಲಿದ್ದಾರೆ ಎಂದು ಕಚೇರಿಯ ಮೂಲಗಳು ತಿಳಿಸಿದೆ. ಈ ಸಂದರ್ಭದಲ್ಲಿ ಭರತ್ ವಿ ಶೆಟ್ಟಿ ರಾಜಸ್ವ ನಿರೀಕ್ಷಕರು ಕುಂದಾಪುರ, ಆನಂದ್ ಡಿ ಎಮ್ , ಆನಂದ ಕುಮಾರ್ , ಅಫ್ರೋಜ್ ಗ್ರಾಮಲೆಕ್ಕಿಗರು, ತಿಪ್ಪೇಸ್ವಾಮಿ ತಹಶಿಲ್ದಾರರು ಉಪಸ್ಥಿತರಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ