ಕರ್ನಾಟಕ ಪೊಲೀಸ್ ರಾಜ್ಯನಾ..? ಸಿದ್ದರಾಮಯ್ಯ
Team Udayavani, Dec 23, 2019, 7:17 PM IST
ಮಂಗಳೂರು: ಪೊಲೀಸ್ ಓರ್ವ `ಯಾರೂ ಸಾಯಲಿಲ್ವಾ’ ಅಂತಾನೆ. ಸಾಯಿಸೋಕೇ ಉದ್ದೇಶಪೂರ್ವಕವಾಗಿ ಗೋಲಿಬಾರ್ ಮಾಡಿದ್ದಾರಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಮಂಗಳೂರು ಗೋಲಿಬಾರ್ ವೇಳೆ ಇನ್ಸ್ ಪೆಕ್ಟರ್ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಅವರು ಸೋಮವಾರದಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಗೋಲಿಬಾರ್ ಕುರಿತು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಎಲ್ಲಾ ನಿಯಮಗಳನ್ನು ಪೊಲೀಸರು ಉಲ್ಲಂಘಿಸಿದ್ದಾರೆ. ಅನುಮತಿ ಇಲ್ಲದೇ ಮಾಡದೇ ಹೋಗಿದ್ದರೂ ಮೊದಲು ತಿಳಿ ಹೇಳಬೇಕಿತ್ತು. ಯಾವುದೇ ಅನೌನ್ಸ್ ಮಾಡದೇ ಗೋಲಿಬಾರ್ ಮಾಡಿದ್ದಾರೆ. ಆಸ್ಪತ್ರೆ ಐಸಿಯುಗೆ ನುಗ್ಗಿ ಮಂಗಳೂರು ಪೊಲೀಸರು ದಾಂಧಲೆ ನಡೆಸಿದ್ದಾರೆ. ಕರ್ನಾಟಕ ಪೊಲೀಸ್ ರಾಜ್ಯನಾ..? ಎಂದು ಅವರು ಪ್ರಶ್ನಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ