ಸಂಸದರು ಕೈಬಿಟ್ಟ ಕಾರಣಕ್ಕೆ ಜಿಲ್ಲಾಡಳಿತದಿಂದ ಕಾಮಗಾರಿ ಪ್ರಗತಿ: ಐವನ್ ಡಿ’ಸೋಜಾ
Team Udayavani, Jan 29, 2020, 6:30 PM IST
ಮಹಾನಗರ: ನಗರದ ಪಂಪ್ ವೆಲ್ ಪ್ಲೈಓವರ್ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲು ವರ್ಷಾನುಗಟ್ಟಲೇ ಬೇಕಾಯಿತು. ಆದರೆ ಇತ್ತೀಚೆಗೆ ಸಂಸದರು ಕಾಮಗಾರಿ ವಿಷಯದಲ್ಲಿ ತಾನಿಲ್ಲ ಎಂದು ಅಸಹಾಯಕರಾಗಿ ಕೈಚೆಲ್ಲಿ, ದ.ಕ. ಜಿಲ್ಲಾಧಿಕಾರಿಯವರ ಹೆಗಲಿಗೆ ಹಾಕಿದ್ದರು. ಆ ಬಳಿಕ ಜಿಲ್ಲಾಡಳಿತದಿಂದಲೇ ಕಾಮಗಾರಿಯ ಉಸ್ತುವಾರಿ ನೋಡಿಕೊಂಡ ಬಳಿಕ ಇದೀಗ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಹೇಳಿದ್ದಾರೆ. Read More: http://bit.ly/2GwDQBf
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ