ಯಾರಿಗೂ ಭಯ ಬೇಡ : ಸಿಎಎ ಜನಜಾಗೃತಿ ಸಮಾವೇಶದಲ್ಲಿ ರಾಜನಾಥ ಸಿಂಗ್
Team Udayavani, Jan 29, 2020, 6:13 PM IST
ಮಂಗಳೂರು: “ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಮುಸ್ಲಿಮರು ಸಹಿತ ಯಾರೂ ಭಯಪಡಬೇಡಿ. ನೀವೆಲ್ಲರೂ ಭಾರತದ ನಾಗರಿಕರಾಗಿಯೇ ಇರುತ್ತೀರಿ. ಈ ಕಾಯ್ದೆಯಿಂದ ನಿಮಗೆ ಯಾವತ್ತೂ ತೊಂದರೆ ಯಾಗದಂತೆ ನೋಡಿಕೊಳ್ಳುತ್ತೇವೆ’ ಎಂದು ದೇಶದ ರಕ್ಷಣಾ ಸಚಿವ ರಾಜನಾಥ ಸಿಂಗ್ ಭರವಸೆ ನೀಡಿದ್ದಾರೆ.
ಬಿಜೆಪಿ ರಾಜ್ಯ ಸಮಿತಿಯು ಸಿಎಎ ಪರ ಜನ ಜಾಗೃತಿ ಮೂಡಿಸಲು ಮಂಗಳೂರಿನ ಕೂಳೂರು ಬಳಿಯ ಗೋಲ್ಡ್ಫಿಂಚ್ ಮೈದಾನದಲ್ಲಿ ಸೋಮವಾರ ಆಯೋಜಿ ಸಿದ್ದ ಬೃಹತ್ ಸಮಾವೇಶದಲ್ಲಿ ರಾಜನಾಥ ಸಿಂಗ್ ದಿಕ್ಸೂಚಿ ಭಾಷಣ ಮಾಡಿದರು. ಕಾಂಗ್ರೆಸ್ನವರು ಸಿಎಎ ಮುಂದಿಟ್ಟುಕೊಂಡು ಮುಸ್ಲಿಮರಲ್ಲಿ ಭಯದ ವಾತಾ ವರಣ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆ ಮೂಲಕ ಅಶಾಂತಿ ಸೃಷ್ಟಿಸುವ ಪ್ರಯತ್ನವಿದು. ಆದರೆ ಈ ದೇಶದ ಮುಸ್ಲಿಮರು ಕಾಂಗ್ರೆಸ್ನವರ ಈ ರೀತಿಯ ಯತ್ನಕ್ಕೆ ಕಿವಿಗೊಡಬಾರದು. ಮುಸ್ಲಿಮರ ಜತೆಗೆ ಬಿಜೆಪಿಯಿದ್ದು, ಸಿಎಎ ಬಗ್ಗೆ ಆತಂಕಪಡಬೇಕಾಗಿಲ್ಲ ಎಂದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್