ಮಂಗಳೂರು ಬೋಟ್ ದುರಂತ: ಮತ್ತೋರ್ವ ಮೀನುಗಾರನ ಮೃತದೇಹ ಪತ್ತೆ
Team Udayavani, Dec 2, 2020, 11:40 AM IST
ಮಂಗಳೂರು: ಪರ್ಸೀನ್ ಬೋಟ್ ಮುಳುಗಡೆ ಪ್ರಕರಣದಲ್ಲಿ ನಾಪತ್ತೆಯಾದವರಲ್ಲಿ ಮತ್ತೋರ್ವ ಮೀನುಗಾರನ ಮೃತದೇಹ ಬುಧವಾರ ಪತ್ತೆಯಾಗಿದೆ.
ನಗರದಿಂದ ಮೀನುಗಾರಿಕೆಗೆ ತೆರಳಿದ್ದ ಪರ್ಸೀನ್ ಬೋಟ್ ಸೋಮವಾರ ರಾತ್ರಿ ಮುಳುಗಡೆಯಾಗಿತ್ತು. ಬೋಟ್ ನಲ್ಲಿ ಒಟ್ಟು 25 ಮಂದಿ ತೆರಳಿದ್ದು, 19 ಮಂದಿ ಪಾರಾಗಿದ್ದರು. ನಾಪತ್ತೆಯಾಗಿದ್ದ ಆರು ಮಂದಿಯಲ್ಲಿ ಇಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿತ್ತು. ಒಂದು ಮೃತದೇಹ ಇಂದು ಪತ್ತೆಯಾಗಿದ್ದು, ಉಳಿದ ಮೂವರಿಗಾಗಿ ಶೋಧ ಮುಂದುವರಿದಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ