Mangaluru First Neuro Hospital ಸೋಂಕು ಮೂಲ ಪತ್ತೆ ಹಚ್ಚುವಲ್ಲಿ ಜಿಲ್ಲಾಡಳಿತ ವಿಫಲ
Team Udayavani, May 11, 2020, 6:22 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಇದುವರೆಗೆ ಮೂರು ಬಲಿಯಾಗಿದೆ. ಆದರೆ ಇನ್ನೂ ಸೋಂಕು ಮೂಲ ಪತ್ತೆಯಾಗಿಲ್ಲ. ಜಿಲ್ಲಾಡಳಿತ ಇದರಲ್ಲಿ ವಿಫಲತೆ ಕಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಆರೋಪಿಸಿದ್ದಾರೆ.