ಎಚ್ಚರ… : ಮಸೀದಿಗಲ್ಲಿ ರಸ್ತೆಯಲ್ಲೊಂದು ಮಕ್ಕಳ ಪ್ರಾಣ ತೆಗೆಯುವ ಗುಂಡಿ
Team Udayavani, Dec 8, 2021, 1:35 PM IST
ದಾಂಡೇಲಿ : ಹಳೆದಾಂಡೇಲಿಯ ಮಸೀಧಿಗಲ್ಲಿ ರಸ್ತೆಯಲ್ಲೊಂದು ಕುಡಿಯುವ ನೀರು ಪೊರೈಕೆಗೆ ಸಂಬಂಧಪಟ್ಟಂತೆ ಇರುವ ಗುಂಡಿಯೊಂದಿದ್ದು, ಅದು ಬಾಯ್ದೆರೆದುಕೊಂಡು ತಿಂಗಳು ಮೂರು ಕಳೆದರೂ ಅದನ್ನು ಮುಚ್ಚುವ ಇಲ್ಲವೆ ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಗೋಜಿಗೆ ಹೋಗದಿರುವುದು ಕಂಡುಬಂದಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ