ಮೂಡುಬಿದಿರೆ : ತಮ್ಮ ಊರಿಗೆ ತೆರಳಿದ ವಲಸೆ ಕಾರ್ಮಿಕರು
Team Udayavani, Apr 26, 2020, 8:09 PM IST
ಕಳೆದ ಒಂದು ತಿಂಗಳಿಂದ ಲಾಕ್ ಡೌನ್ ನಿಂದಾಗಿ ದಕ್ಷಿಣ ಕನ್ನಡದ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನೆಲೆಸಿರುವ ವಲಸೆ ಕಾರ್ಮಿಕರನ್ನು ಅವರ ಊರಿಗೆ ಸರಕಾರಿ ಬಸ್ಸಿನ ಮೂಲಕ ಕಳುಹಿಸಿಕೊಡಲಾಯಿತು. ವಲಸೆ ಕಾರ್ಮಿಕರಿಗೆ ಮಾಜಿ ಸಚಿವ ಹಾಗೂ ಸಮಾಜ ಮಂದಿರದ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್ ಹಾಗೂ ದಾನಿಗಳ ನೆರವಿನಿಂದ ಊಟೋಪಚಾರ ವ್ಯವಸ್ಥೆ ಮಾಡಲಾಗಿತ್ತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ