ಮೂಳೂರು : ವಾಹನಗಳೆರಡು ಢಿಕ್ಕಿ – ಸಂಚಾರ ಅಸ್ತವ್ಯಸ್ತ | Udayavani
Team Udayavani, May 27, 2020, 11:16 AM IST
ಕಾಪು, ಮೇ 27 : ಶಿವಮೊಗ್ಗದಿಂದ ಮಂಗಳೂರು ಕಡೆ ಸಾಗುತ್ತಿದ್ದ ಪಿಕ್ಆಪ್ ವಾಹನವೊಂದು ಹೆದ್ದಾರಿ ಮದ್ಯೆ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ಬಳಿ ಬುಧವಾರ ಮುಂಜಾನೆ ನಡೆದಿದೆ. ಬಾಳೆಹಣ್ಣು ತುಂಬಿಸಿಕೊಂಡು ಮಂಗಳೂರಿಗೆ ತೆರಳುತ್ತಿದ್ದ ಮಿಬಿ ಟೆಂಫೋ ನಿಯಂತ್ರಣ ತಪ್ಪಿ ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಬಾಳೆಹಣ್ಣು ವಾಹನದ ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅರ್ಧ ಗಂಟೆಗಳ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಚಾರ ಸುಗಮಗೊಳಿಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ