ಮುಂಬೈನಿಂದ ವಿಜಯಪುರಕ್ಕೆ ಮತ್ತೆ 147 ಜನ ವಾಪಸ್: ಎಲ್ಲರಿಗೂ ಸಾಂಸ್ಥಿಕ ಕ್ವಾರಂಟೈನ್
Team Udayavani, Jun 3, 2020, 6:06 PM IST
ವಿಜಯಪುರ: ದುಡಿಮೆ ಅರಸಿ ಮಹಾರಾಷ್ಟ್ರ ರಾಜ್ಯದಲ್ಲಿ ನೆಲೆಸಿದ್ದ 147 ಕಾರ್ಮಿಕರ ಮತ್ತೊಂದು ತಂಡ ಬುಧವಾರ ಮುಂಬೈ – ಗದಗ ರೈಲು ಮೂಲಕ ನಗರಕ್ಕೆ ಆಗಮಿಸಿದೆ. ಬೆಳಿಗ್ಗೆ 7-30 ಮುಂಬೈ-ಗದಗ ರೈಲು ನಗರಕ್ಕೆ ಆಗಮಿಸಿದ್ದು, ಮಹಾರಾಷ್ಟ್ರ ರಾಜ್ಯದಿಂದ ಜಿಲ್ಲೆಗೆ ಆಗಮಿಸಿದ ಎಲ್ಲ 147 ಜನರನ್ನು ಜಿಲ್ಲಾಡಳಿತ ಸಾಂಸ್ಥಿಕ ಕ್ವಾರಂಟೈನ್ ನಿಗಾಕ್ಕೆ ಕಳಿಸಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?