ಮಂಗಳೂರಿನಲ್ಲಿ ಬೃಹತ್ ಸಮಾವೇಶ ವಾಹನ ಸಂಚಾರದಲ್ಲಿ ಬದಲಾವಣೆ
Team Udayavani, Jan 16, 2020, 3:27 PM IST
ಮಂಗಳೂರು: ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಂದೋಬಸ್ತ್ ಗಾಗಿ 3 ಸಾವಿರಕ್ಕೂ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. 8 ಮಂದಿ ಎಸ್ಪಿ, 12 ಮಂದಿ ಎಎಸ್ಪಿ, 40 ಮಂದಿ ಡಿಎಸ್ಪಿ, 9 ಇನ್ಸ್ಪೆಕ್ಟರ್, 200 ಮಂದಿ ಸಬ್ ಇನ್ಸ್ಪೆಕ್ಟರ್ಗಳು, 300 ಎಎಸ್ಐಗಳು ಭದ್ರತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮೂರು ಕೇಂದ್ರೀಯ ಅರೆಸೇನಾ ಪಡೆಯ ತುಕಡಿಗಳನ್ನು ನಿಯೋಜಿಸಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ