ಕದ್ರಿಯಲ್ಲಿ ಮುದ್ದು ಕೃಷ್ಣರ ಕಲರವ
Team Udayavani, Aug 27, 2019, 1:40 PM IST
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮದಿಂದ ಕೃಷ್ಣಾ ಜನ್ಮಾಷ್ಠಮಿ ನಡೆಯಿತು. ಮಂಗಳೂರು ನಗರದ ವಿವಿಧೆಡೆ ವಿವಿಧ ಕಾರ್ಯಕ್ರಮಗಳು ನಡೆದ್ವು. ಕದ್ರಿ ಶ್ರೀ ಮಂಜುನಾಥ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕಲ್ಕೂರ ಪ್ರತಿಷ್ಠಾನವು ಏರ್ಪಡಿಸಿದ್ದ ರಾಷ್ಟ್ರೀಯ ಮಕ್ಕಳ ಉತ್ಸವ ನಡೆಯಿತು. ಶ್ರೀಕೃಷ್ಣ ವೇಷ ಸ್ಪರ್ಧೆ ಏಕಕಾಲದಲ್ಲಿ 34 ವಿಭಾಗಗಳಲ್ಲಿ ನಡೆಯಿತು. ಇಲ್ಲಿ ಊರವರ ಜತೆ ಪರವೂರಿನವರೂ ಸೇರಿ ನೂರಾರು ಮಂದಿ ತಮ್ಮ ಮುದ್ದು ಮಕ್ಕಳಿಗೆ ಕೃಷ್ಣ ವೇಷ ಹಾಕಿ ಸಂಭ್ರಮಪಟ್ಟರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ