ಕಂಡವರ ಜೇಬು ಭರ್ತಿ ಮಾಡುವ ‘ನೀಟ್’ದಂಧೆಗೆ ಚರಮಗೀತೆ ಹಾಡುತ್ತೇವೆ
Team Udayavani, Mar 3, 2022, 6:17 PM IST
ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ನೀಟ್ ಎಂಬ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತೇವೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.