ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ
Team Udayavani, Jan 17, 2022, 8:55 PM IST
ಉಡುಪಿ : ಕೋವಿಡ್ ಪ್ರಕರಣ ಹೆಚ್ಚುತ್ತಿರುವ ನಿಟ್ಟಿನಲ್ಲಿ ಈ ಭಾರಿ ಪರ್ಯಾಯ ಮಹೋತ್ಸವ ಸಾಂಪ್ರದಾಯಿಕವಾಗಿ ನಡೆಯಲಿದ್ದು ಅದರಂತೆ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುವ ಕಾರಣ ಪರ್ಯಾಯ ಮೆರವಣಿಗೆಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶವಿಲ್ಲ, ಅದರಂತೆ ಇಂದು (ಜ.17) ರಾತ್ರಿ 10 ಗಂಟೆಯ ಒಳಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ನಗರಸಭೆ ಆದೇಶ ಹೊರಡಿಸಿದೆ…