ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಣೆ: ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿತೆ
Team Udayavani, Jul 30, 2020, 11:59 AM IST
ಬೆಳ್ತಂಗಡಿ: ಕೋವಿಡ್ -19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಚೆನ್ನೈನ ಡಾ. ಕಾರ್ತಿಕ್ ನಾರಾಯಣ್ ಮತ್ತು ಡಾ. ಸೆಂಥಿಲ್ ಕುಮಾರ್ ತಂಡದಿಂದ ಸಾವಯವ ಸ್ಯಾನಿಟೈಸರ್ ರೂಪಿಸಿದ್ದು, ಧರ್ಮಸ್ಥಳದಲ್ಲಿ ಇಂದು ಡ್ರೋನ್ ಮೂಲಕ ಸ್ಯಾನಿಟೈಸರ್ ಸಿಂಪಡಿಸಿ ಪ್ರಾತ್ಯಕ್ಷಿತೆ ನಡೆಸಲಾಯಿತು.
ಚೆನ್ನೈ ನ ಸುಗಾರಾಧನಾ ತಂಡದಿಂದ ಕರ್ನಾಟಕದಲ್ಲಿ ಒಂದು ಸಾವಿರ ಗ್ರಾಮಗಳನ್ನು ದತ್ತು ಪಡೆದು ಒಂದು ಸಾವಿರ ಯುವಜನರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಕೌಶಲಾಭಿವೃದ್ಧಿಯ ಮಾರ್ಗದರ್ಶನ ನೀಡಲಾಗುತ್ತಿದೆ.
ಅಣ್ಣಾ ವಿಶ್ವವಿದ್ಯಾಲಯದ ಎಂಐಟಿಯಲ್ಲಿ ನಿರ್ಮಿಸಲಾದ ಬ್ಯಾಟರಿ ಚಾಲಿತ ಡ್ರೋನ್ ಬಳಸಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಈ ಸಂದರ್ಭ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ