ಪಾದೂರು ತೈಲ ಸ್ಥಾವರದಲ್ಲಿ ಅನಿಲ ಸೋರಿಕೆ ? ಮಕ್ಕಳಿಗೆ ವಾಂತಿ, ಮೂರ್ಛೆ ತಪ್ಪಿದ ಹಿರಿಯರು
Team Udayavani, Jun 30, 2020, 11:49 AM IST
ಕಾಪು: ಕಾಪು ತಾಲೂಕಿನ ಪಾದೂರು ಐಎಸ್ಪಿಆರ್ಎಲ್ ಕಚ್ಚಾ ತೈಲ ಸಂಗ್ರಹಾಗಾರದಲ್ಲಿ ಸೋಮವಾರ ಅನಿಲ ಸೋರಿಕೆಯ ಶಂಕೆ ಮೂಡಿದ್ದು, ಪರಿಸರದ ಮಕ್ಕಳು, ಹಿರಿಯರ ಸಹಿತ ಹಲವರು ಅಸ್ವಸ್ಥರಾಗಿದ್ದಾರೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಅನಿಲದ ವಾಸನೆ ಬರಲಾರಂಭಿಸಿದ್ದು ಸ್ಥಳೀಯರು ಕೂಡಲೇ ಮಜೂರು ಗ್ರಾಮ ಪಂಚಾಯತ್, ಜನಜಾಗೃತಿ ಸಮಿತಿ ಮತ್ತು ವಿವಿಧ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದರು. ಆದರೆ ಕಂಪೆನಿ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ್ದು, ಸಂಜೆಯವರೆಗೂ ಯಾವುದೇ ತಪಾಸಣೆ ನಡೆಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ