ಮನೆಯ ಕೊಟ್ಟಿಗೆಯಲ್ಲಿ ಅವಿತುಕೊಂಡಿದ್ದ ಮೂರು ಹೆಬ್ಬಾವುಗಳ ರಕ್ಷಣೆ
Team Udayavani, Dec 26, 2020, 2:38 PM IST
ಕಾಪು: ಪಾಂಗಾಳದ ಒಂದೇ ಮನೆಯ ಕೊಟ್ಟಿಗೆಯಲ್ಲಿ ಅವಿತುಕೊಂಡಿದ್ದ ಮೂರು ಹೆಬ್ಬಾವುಗಳನ್ನು ಮುನ್ನ ಕಾಪು ನೇತೃತ್ವದ ತಂಡ ಗುರುವಾರ ಸಂಜೆ ಸೆರೆ ಹಿಡಿದು, ರಕ್ಷಿಸಿದೆ. ಪಾಂಗಾಳ ಗುಡ್ಡೆ ನಿವಾಸಿ ಆಲ್ವಿನ್ ಪ್ರಕಾಶ್ ಎಂಬವರ ಮನೆಯ ದನದ ಹಟ್ಟಿಯಲ್ಲಿ ಹೆಬ್ಬಾವು ಇರುವುದನ್ನು ಗಮನಿಸಿದ ಮನೆಯವರು ಈ ಬಗ್ಗೆ ಹಾವು ಹಿಡಿಯುವುದರಲ್ಲಿ ನಿಸ್ಸೀಮರಾಗಿರುವ ಶಿವಾನಂದ್ ಕಾಪು ಅವರಿಗೆ ಮಾಹಿತಿ ನೀಡಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !