600 ಜನರಿಗೆ ಊಟ ಹಂಚುವ ಮೂಲಕ ಮಾನವೀಯತೆ ಮೆರೆದ Parivartana Foundation | Udayavani
Team Udayavani, Mar 30, 2020, 12:42 PM IST
ಬಿಜೆಪಿ ಕಾಪು ಕ್ಷೇತ್ರದ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅವರು ಪರಿವರ್ತನಾ FOUNDATION ಸಹಯೋಗದೊಂದಿಗೆ Lockdown ಸಂದರ್ಭದಲ್ಲಿ 600ಕ್ಕೂ ಹೆಚ್ಚು ಜನರಿಗೆ ಆಹಾರ ಒದಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.