‘ಅವರು ರಂಗಸ್ಥಳದಿಂದ ಕೆಳಗಿಳಿಸಿದ್ದು ನನ್ನನ್ನಲ್ಲ… ಕಟೀಲು ದುರ್ಗೆಯನ್ನೇ ಕೆಳಗಿಳಿಸಿದ್ದಾರೆ…’
Team Udayavani, Nov 23, 2019, 11:21 PM IST
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳ ತಿರುಗಾಟ ಚಾಲನೆ ಪ್ರಯುಕ್ತ ಕಟೀಲಿನಲ್ಲಿ ಶುಕ್ರವಾರ ರಾತ್ರಿ ನಡೆದ ಸೇವಾ ಪ್ರದರ್ಶನ ವೇಳೆ ಮೇಳದ ಭಾಗವತರಲ್ಲಿ ಒಬ್ಬರಾಗಿದ್ದ ಪಟ್ಲ ಸತೀಶ್ ಶೆಟ್ಟಿ ಅವರನ್ನು ರಂಗಸ್ಥಳದಿಂದ ವಾಪಸ್ ಕರೆಯಿಸಿದ ಪ್ರಸಂಗ ನಡೆದಿದೆ.
ರಾತ್ರಿ 1.30ರ ವೇಳೆಗೆ ತನ್ನ ಭಾಗವತಿಕೆಯ ಸಮಯ ಬಂದಾಗ ರಂಗಸ್ಥಳಕ್ಕೆ ಬಂದ ಸತೀಶ್ ಶೆಟ್ಟಿ ಅವರು ಭಾಗವತಿಕೆಗೆಂದು ಕುಳಿತುಕೊಳ್ಳುವಷ್ಟರಲ್ಲೇ ರಂಗಸ್ಥಳದ ಹಿಂಭಾಗದಿಂದ ಅವರನ್ನು ವಾಪಸ್ ಕರೆಯಲಾಯಿತು. ಸತೀಶ್ ಶೆಟ್ಟಿ ಅವರು ಕೆಳಗಿಳಿದು ಅಲ್ಲಿಂದ ತೆರಳಿದರು. ಈ ಘಟನೆಗೆ ಸಂಬಂಧಿಸಿದಂತೆ ಪಟ್ಲ ಸತೀಶ್ ಶೆಟ್ಟಿ ಅವರು ನೀಡಿರುವ ಪ್ರತಿಕ್ರಿಯೆ ಇಲ್ಲಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ