Exclusive Video ಮಂಡ್ಯ ಕೋವಿಡ್ ಸೋಂಕಿತ ಸಾಸ್ತಾನ ಟೋಲ್ ಗೇಟಿನಲ್ಲೂ ಮಾತುಕತೆ
Team Udayavani, Apr 28, 2020, 5:16 PM IST
ಸಾಸ್ತಾನ :ಮಂಡ್ಯ ಕೋವಿಡ್ ಸೋಂಕಿತ ಸಾಸ್ತಾನ ಟೋಲ್ ನಲ್ಲಿ ಸಿಬಂದಿಯೊಂದಿಗೆ 3 ನಿಮಿಷ ಮಾತುಕತೆ ನಡೆಸಿದ್ದಾನೆ ಎಂಬುದು ತಿಳಿದುಬಂದಿದ್ದು, ಇದೀಗ ಟೋಲ್ ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ 7 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು . ಭಯಗೊಂಡ ಟೋಲ್ ಸಿಬ್ಬಂದಿಗಳು ಮಂಗಳವಾರ ಶುಲ್ಕ ಸಂಗ್ರಹಿಸಲು ನಿರಾಕರಿಸಿ ಕರ್ತವ್ಯಕ್ಕೆ ಗೈರಾಗಿದ್ದು ಇದರಿಂದ ಸಾಸ್ತಾನ ಟೋಲ್ ನಲ್ಲಿ ಶುಲ್ಕವಿಲ್ಲದೆ ವಾಹನಗಳು ಸಂಚರಿಸುತ್ತಿವೆ ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಟೋಲ್ ಪ್ಲಾಜಾ ಸುತ್ತ ಬೀಚಿಂಗ್ ಪೌಡರ್ ದ್ರಾವಣ ಸಿಂಪಡಣೆ ಮಾಡಲಾಯಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್