ಸಿದ್ದಾರ್ಥ್ ಮೃತದೇಹ ಪತ್ತೆ : ಘಟನಾ ಸ್ಥಳದ ಮೊದಲ ದೃಶ್ಯಗಳು!
Team Udayavani, Aug 1, 2019, 3:37 PM IST
ಸೋಮವಾರದಂದು ನಿಗೂಢವಾಗಿ ನಾಪತ್ತೆಯಾಗಿದ್ದ ಉದ್ಯಮಿ ಸಿದ್ದಾರ್ಥ್ ಅವರ ಮೃತದೇಹ ಬುಧವಾರ ಬೆಳಗ್ಗಿನ ಜಾವದಂದು ಮಂಗಳೂರಿನ ಹೊಯ್ಗೆ ಬಝಾರ್ ನ ಅಳಿವೆ ಬಾಗಿಲು ಸಮೀಪ ಪತ್ತೆಯಾಗಿದೆ. ಮೃತದೇಹದ ಗುರುತು ಪತ್ತೆ ಕಾರ್ಯದ ಬಳಿಕ ಶವದ ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಗೆ ತರಲಾಯ್ತು. ಮರಣೋತ್ತರ ಪರೀಕ್ಷೆಯ ಬಳಿಕ ಸಿದ್ದಾರ್ಥ್ ಅವರ ಮೃತದೇಹವನ್ನು ಅವರ ಹುಟ್ಟೂರಿಗೆ ಆ್ಯಂಬುಲೆನ್ಸ್ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದೆ…
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?