ಸಿದ್ದಾರ್ಥ್ ನಾಪತ್ತೆ ಪ್ರಕರಣ :ಕಾರ್ಯಾಚರಣೆ ಬಗ್ಗೆ DCP ಮಾಹಿತಿ
Team Udayavani, Jul 30, 2019, 7:48 PM IST
ಕೋಸ್ಟ್ ಗಾರ್ಡ್, ಕರಾವಳಿ ಪೊಲೀಸ್ ಪಡೆ, ಸ್ಥಳೀಯ ಮುಳುಗು ತಜ್ನರು, ಹೋಮ್ ಗಾರ್ಡ್ ಸೇರಿದಂತೆ ನೂರಾರು ಜನರಿಂದ ಕಾರ್ಯಾಚರಣೆ ನಡೆಯುತ್ತಿದೆ. ಇಲ್ಲಿಯವರೆಗೆ ಯಾವುದೇ ಸುಳಿವು ದೊರೆತಿಲ್ಲ. ಮೀನುಗಾರಿಕೆಗೆ ಹೋದ ಬೋಟುಗಳವರಿಗೆ ಸಮುದ್ರದಲ್ಲಿ ಯಾವುದಾದರು ಸುಳಿವು ದೊರೆತರೆ ತಿಳಿಸಲು ಸೂಚಿಸಲಾಗಿದೆ ಎಂದು ಡಿಸಿಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ