ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ; ಬಜೆ ಡ್ಯಾಮ್ ನಲ್ಲಿ ನೀರಿನ ಸಂಗ್ರಹ : ಶಾಸಕ ರಘುಪತಿ ಭಟ್
Team Udayavani, Apr 9, 2020, 6:40 PM IST
ಉಡುಪಿ ನಗರಸಭೆಯ ಆಯುಕ್ತರು ಹಾಗೂ ಅಭಿಯಂತರ ರೊಂದಿಗೆ ಹಿರಿಯಡ್ಕ ಪಂಚಾಯತ್ ವ್ಯಾಪ್ತಿಯ ಪಂಚನಬೆಟ್ಟುವಿನ ಸಾಣೆ ಬೆಟ್ಟು ಎಂಬಲ್ಲಿ ಒಟ್ಟು ಮೂರು ಪಂಪುಗಳನ್ನು ಅಳವಡಿಸಿ ನೀರನ್ನು ಮೇಲಕ್ಕೆತ್ತಿ ಶಿರೂರು ಡ್ಯಾಮಿಗೆ ಹರಿಸಿ, ಅಲ್ಲಿಂದ ಎರಡು ಪಂಪನ್ನು ಅಳವಡಿಸಿ ಬಜೆ ಎಂಬಲ್ಲಿ ನೀರು ಸಂಗ್ರಹಣೆ ಮಾಡಲಾಯಿತು. ಇದರಿಂದ ಉಡುಪಿ ನಗರಸಭೆ ವ್ಯಾಪ್ತಿಯ ಮತ್ತು ಇದಕ್ಕೆ ಹೊಂದಿಕೊಂಡ ಗ್ರಾಮಪಂಚಾಯತಿಗಳಿಗೆ ಕುಡಿಯುವ ನೀರನ್ನು ನೀಗಿಸುವ ಸಹಕಾರಿಯಾಗಲಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ