ಬೆಳ್ತಂಗಡಿ ಸೋಮಾವತಿ ನದಿ ನೀರಿಗೆ ಸ್ಫೋಟಕ ಬಳಸಿ ಮೀನುಗಳ ಮಾರಣಹೋಮ
Team Udayavani, Apr 21, 2020, 6:44 PM IST
ಬೆಳ್ತಂಗಡಿ: ನಗರ ಪಂಚಾಯತ್ ವ್ಯಾಪ್ತಿಯಲ್ಲಿ 11 ವಾರ್ಡ್ ಗಳಿಗೆ ನೀರು ಪೂರೈಸುತ್ತಿದ್ದ ಸೋಮಾವತಿ ನದಿ ನೀರಿಗೆ ದುಷ್ಕರ್ಮಿಗಳು ವಿಷ ಬೆರಸಿರುವ ಅನುಮಾನ ವ್ಯಕ್ತವಾಗಿದ್ದು ಮೀನುಗಳ ಮಾರಣಹೋಮವಾಗಿವೆ. ಬೆಳ್ತಂಗಡಿ ನಗರ ಪಂಚಾಯತ್ ಕುಡಿಯುವ ನೀರಿನ ಪಂಪುಹೌಸ್ ಬಳಿಯ ಸೋಮವತಿ ನದಿಯ ಗುಂಡಿಯಲ್ಲಿ ಎಪ್ರಿಲ್ 20ರ ರಾತ್ರಿ ಕಿಡಿಗೇಡಿಗಳು ಸ್ಫೋಟಕ ಬೆರೆಸಿ ಮೀನು ಹಿಡಿಯಲು ಯತ್ನಿಸಿ ನೀರನ್ನು ಕುಲುಷಿತಗೊಳಿಸಿದ ಪರಿಣಾವಾಗಿ ಮೀನುಗಳು ಸಾವನ್ನಪ್ಪಿವೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ