ಪುತ್ತೂರಿನಲ್ಲಿ ಒಂದೇ ಕುಟುಂಬದ ಇಬ್ಬರ ಕೊಲೆ ಇನ್ನೋರ್ವ ಮಹಿಳೆ ಗಂಭೀರ
Team Udayavani, Nov 20, 2019, 8:03 PM IST
ಪುತ್ತೂರು: ಇಲ್ಲಿನ ಕುರಿಯ ಅಜಲಾಡಿಯಲ್ಲಿ ಜೋಡಿ ಕೊಲೆ ನಡೆದಿದ್ದು, ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಕುರಿಯ ಗ್ರಾಮದ ಅಜಲಾಡಿ ಹೊಸಮಾರಿನಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದ ಮೂವರ ಮೇಲೂ ಕೊಲೆಯತ್ನ ನಡೆದಿದೆ. ಕುಗ್ಗು ಸಾಹೇಬ್ ( 60 ವ) ಮತ್ತು ಅವರ ಮೊಮ್ಮಗಳು ಸಮೀಹ (16 ವ) ಕೊಲೆಯಾದವರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ