ಸಂಬಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಪೌರ ಕಾರ್ಮಿಕರಿಂದ ದಿಢೀರ್ ಪ್ರತಿಭಟನೆ
Team Udayavani, Dec 17, 2020, 7:18 PM IST
ಮಹಾನಗರ: ಮಂಗಳೂರಿನಲ್ಲಿ ಕಸ ನಿರ್ವಹಣೆ ಮಾಡುತ್ತಿರುವ ಕಾರ್ಮಿಕರಿಗೆ ಸೂಕ್ತ ಸಂಬಳ ಹಾಗೂ ದೀಪಾವಳಿಯ ಬೋನಸ್ ಸಿಗಲಿಲ್ಲ ಎಂದು ಆರೋಪಿಸಿ ಗುರುವಾರ ಕಾರ್ಮಿಕರು ದಿಢೀರ್ ಪ್ರತಿಭಟನೆ ಆಯೋಜಿಸಿದ್ದು, ಇದರ ಪರಿಣಾಮ, ನಗರದೆಲ್ಲೆಡೆ ಗುರುವಾರ ಕಸ ವಿಲೇವಾರಿ ಸ್ಥಗಿತಗೊಂಡಿತ್ತು.