ಉಡುಪಿ ಕ್ವಾರಂಟೈನಲ್ಲಿರುವ ಆರು ಮಂದಿಯಲ್ಲಿ ಸೋಂಕು ದೃಢ ಜಿಲ್ಲಾಧಿಕಾರಿ ಸ್ಪಷ್ಟನೆ
Team Udayavani, May 20, 2020, 8:10 PM IST
ಉಡುಪಿ: ಮಹಾರಾಷ್ಟ್ರ ದಿಂದ ಉಡುಪಿ ಜಿಲ್ಲೆಗೆ ಆಗಮಿಸಿ ಕ್ವಾರಂಟ್ಯೆನ್ ನಲ್ಲಿದ್ದ ಆರು ಮಂದಿಯಲ್ಲಿ ಕೋವಿಡ್`-19 ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.