ಅರ್ಧ ದಾರಿಯಲ್ಲಿ ಹೀಗೆ ಮಾಡಿದ್ರೆ ನಮಗ್ಯಾರು ಗತಿ?
Team Udayavani, Apr 20, 2021, 3:39 PM IST
ನಿನ್ನೆ ಧಿಡೀರನೆ ಉಡುಪಿ ಡಿಸಿ ಖಾಸಗಿ ಬಸ್ ಮೇಲೆ ದಾಳಿ ನಡೆಸಿದ್ದಾರೆ. ಕೊರೊನ ನಿಯಮ ಪಾಲಿಸಲಿಲ್ಲ ಎಂಬ ಕಾರಣಕ್ಕೆ ಪ್ರಯಾಣಿಸುತ್ತಿದ್ದವರನ್ನು ಅರ್ಧ ದಾರಿಯಲ್ಲಿ ಇಳಿಸಿದ್ದಾರೆ. ಈ ಬಗ್ಗೆ ಕೆಲವರು ಮೆಚ್ಚುಗೆಯ ಮಾತಾಡಿದರೆ ಬಹು ದೊಡ್ಡ ವರ್ಗ ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದೆ. ಕಾಲೇಜು ವಿದ್ಯಾರ್ಥಿನಿಯ ಮಾತು ಈಗ ವೈರಲ್ ಆಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ