ಉಡುಪಿ: ರಸ್ತೆ ತಡೆದು, ಬಸ್ ಬಂದ್ ಮಾಡಲು ಯತ್ನಿಸಿದ ಪ್ರತಿಭಟನಾಕಾರರ ಬಂಧನ
Team Udayavani, Sep 28, 2020, 10:16 AM IST
ಉಡುಪಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗೀಕರಿಸಿರುವ ಕೃಷಿ ಮಸೂದೆ ರೈತ ವಿರೋಧಿ ಎಂದು ಆರೋಪಿಸಿ ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ಉಡುಪಿಯಲ್ಲಿ ರಸ್ತೆ ತಡೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.