ಗದ್ದಲದ ಗೂಡಾದ ಉದ್ಯಾವರ ಗ್ರಾಮ ಸಭೆ
Team Udayavani, Sep 24, 2021, 12:35 PM IST
ಕಟಪಾಡಿ : ಉದ್ಯಾವರ ಗ್ರಾಮದಲ್ಲಿ ನಕಲಿ ದಾಖಲಾತಿಯಿಂದ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಂಡಿರುವ ಬಗ್ಗೆ ಉದ್ದಿಮೆದಾರರು, ಪರವಾನಿಗೆ ನೀಡಿದ ಅಧಿಕಾರಿಗಳ ವಿರುದ್ಧ ಎಸಿಬಿ ಗೆ ದೂರು ನೀಡುವ ಸಿದ್ಧತೆಯ ವಿಚಾರದಲ್ಲಿ ಉದ್ಯಾವರ ಗ್ರಾಮ ಸಭೆಯಲ್ಲಿ ಆರೋಪ ಪ್ರತ್ಯಾರೋಪ, ಅಧಿಕಾರಿಗಳ ವಿರುದ್ಧದ ನಿಲುವುಗಳ ಬಗ್ಗೆ ಸುದೀರ್ಘ ವಾಗ್ವಾದಗಳು ನಡೆದು ಬೆಳಿಗ್ಗೆ ಆರಂಭಗೊಂಡ ಸಭೆಯು ಸಂಜೆ 4 ಗಂಟೆಯವರೆಗೆ ನಡೆದು ಬಳಿಕ ತಾರ್ಕಿಕ ಅಂತ್ಯ ಕಂಡು ಕೊಂಡಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ