ರಸ್ತೆ ದುರಸ್ಥಿಗೆ ಆಗ್ರಹಿಸಿ ರಸ್ತೆಯಲ್ಲೇ ಬಾಳೆಗಿಡ ನೆಟ್ಟು ಗ್ರಾಮಸ್ಥರಿಂದ ಪ್ರತಿಭಟನೆ
Team Udayavani, Oct 18, 2021, 4:23 PM IST
ಚಿಕ್ಕಮಗಳೂರು : ಬಸ್ಕಲ್- ಹಾಂದಿ ರಸ್ತೆ ಸಂಪೂರ್ಣ ಗುಂಡಿಯಿಂದ ಕೂಡಿದ್ದು ಕೂಡಲೇ ರಸ್ತೆ ದುರಸ್ತಿಗೊಳಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ರಸ್ತೆಯಲ್ಲೇ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು.