ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.
Team Udayavani, Jul 23, 2021, 7:33 PM IST
ಇಂದು ಮುಂಜಾನೆ 8 ಗಂಟೆಗೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ. ಚಿಕ್ಕೋಡಿ, ಬೆಳಗಾವಿ ಜಿಲ್ಲೆಗಳಲ್ಲಿ ಹಾಯ್ದು ಆ ನೀರು ಬಾಗಲಕೋಟೆ ಜಿಲ್ಲೆಯಲ್ಲಿ ಹರಿದು ಆಲಮಟ್ಟಿ ಡ್ಯಾಂ ಸೇರಲಿದೆ.