Lakshadweep ದಲ್ಲಿ ಸಿಲುಕಿದ್ದ ಕಾರ್ಮಿಕರು ಹಡಗಿನ ಮೂಲಕ ಮರಳಿ ಮಂಗಳೂರಿಗೆ
Team Udayavani, May 28, 2020, 6:39 PM IST
ಮಂಗಳೂರು: ಕೋವಿಡ್ 19 ಲಾಕ್ ಡೌನ್ ಕಾರಣದಿಂದ ಕಳೆದ ಎರಡುವರೆ ತಿಂಗಳಿನಿಂದ ಲಕ್ಷ ದ್ವೀಪದಲ್ಲಿ ಬಾಕಿಯಾಗಿದ್ದ ಕಾರ್ಮಿಕರನ್ನು ಗುರುವಾರದಂದು ಹಡಗಿನ ಮೂಲಕ ಮಂಗಳೂರಿಗೆ ಸುರಕ್ಷಿತವಾಗಿ ಕರೆತರಲಾಯಿತು.
“ಅಮಿನ್ ದಿವಿ” ಎಂಬ ಹೆಸರಿನ ಹಡಗಿನ ಮೂಲಕ ಈ ಕಾರ್ಮಿಕರನ್ನು ಲಕ್ಷದ್ವೀಪದಿಂದ ಮಂಗಳೂರಿಗೆ ಕರೆತರಲಾಯಿತು. 19 ಮಂದಿ ಕಾರ್ಮಿಕರೊಂದಿಗೆ ಹಡಗು ಮಂಗಳೂರಿನ ಹಳೆ ಬಂದರಿಗೆ ಆಗಮಿಸಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!