ಬಸ್‌ ಹೈಜಾಕ್‌ ಮಾಡಿ 40 ನಿಮಿಷ ಓಡಿಸಿದ 12ರ ಪೋರ! Watch


Team Udayavani, Jul 5, 2017, 4:25 AM IST

14.jpg

ದಕ್ಷಿಣ ಚೀನಾದ ಮುಖ್ಯ ನಗರ ಗುವಾಂಗ್‌ನ ಬ್ಯುಸಿ ರಸ್ತೆಗಳಲ್ಲಿ ಅಚ್ಚರಿಯೊಂದು ನಡೆಯಿತು. ಇದನ್ನು ನೋಡಿ ಅಲ್ಲಿಯ ಜನ ಬೆಚ್ಚಿಬಿದ್ದಿದ್ದಾರೆ. 12 ವರ್ಷ ವಯಸ್ಸಿನ ಪುಟ್ಟ ಬಾಲಕನೊಬ್ಬ ನಗರದ ಜನನಿಬಿಡ ಬೀದಿಗಳಲ್ಲಿ ಬಸ್ಸು ಚಾಲನೆ ಮಾಡಿದ್ದಾನೆ. ಅದೂ ಕೂಡ ಬರೋಬ್ಬರಿ 40 ನಿಮಿಷಗಳ ಕಾಲ.

ಮತ್ತೊಂದು  ಆಸಕ್ತಿಕರ ವಿಷಯವೆಂದರೆ, ಆ ಬಸ್ಸನ್ನು ಆತ ಜಾಲಿ ರೈಡ್‌ಗಾಗಿಯೇ ಬಸ್‌ ನಿಲ್ದಾಣದಿಂದ ಹೈಜಾಕ್‌ ಮಾಡಿದ್ದ. ಚಿಕ್ಕ ಹುಡುಗ ಬಸ್ಸನ್ನು ಓಡಿಸುತ್ತಿದ್ದದ್ದನ್ನು ನೋಡಿದ ಜನರು ಹೆದರಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಕೂಡಲೇ ಆ ಬಸ್ಸನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ 40 ನಿಮಿಷಗಳ ಕಾಲ ಬಸ್ಸು ನಿಲ್ಲಿಸಲು ಅವರಿಂದ ಸಾಧ್ಯವಾಗಲಿಲ್ಲ.

ಪೊಲೀಸರು ಆತನನ್ನು ತಡೆಯುವ ವೇಳೆಗಾಗಲೇ ಆತ 10 ಕಿ.ಮೀ. ಬಸ್ಸು ಓಡಿಸಿದ್ದ.ದಾರಿಹೋಕರ ಪ್ರಕಾರ, ಆತ ಪುಟ್ಟ ಬಾಲಕನಾದರೂ ತುಂಬಾ ಚೆನ್ನಾಗಿ ಬಸ್ಸು ಓಡಿಸಿದ್ದ. ಎಲ್ಲಿಯೂ ತೊಂದರೆ ಮಾಡಿಲ್ಲ. ಆತನ ವಯಸ್ಸಿನ ಕಾರಣ ಆತನಿಗೆ ಯಾವ ಶಿಕ್ಷೆಯನ್ನೂ ವಿಧಿಸಿಲ್ಲ.

Video Courtesy : msvtuber 

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.