ಇಪ್ಪತ್ತೈದು ವರ್ಷದಿಂದ ಹಾಳಾಗಿಲ್ಲ ಬರ್ಗರ್‌


Team Udayavani, Nov 11, 2019, 6:20 PM IST

Burger

ಜಗತ್ತಿನಲ್ಲಿ ನಮಗೆ ನಿಮಗೆ ಗೊತ್ತಿಲ್ಲದ ಹಲವು ಅದ್ಭುತಗಳು ನಡೆಯುತ್ತವೆ. ಕೆಲವೊಮ್ಮೆ ಅವುಗಳು ನಮ್ಮ ತಿಳಿವಳಿಕೆಯ ಮಿತಿಯನ್ನೂ ಮೀರಿರುತ್ತವೆ ಎನ್ನುವುದು ಹಲವು ಬಾರಿ ಗೊತ್ತಾಗಿರುವ ಅಂಶ. ಯಾವುದಕ್ಕೆ ಇಂಥ ಪೀಠಿಕೆ ಎಂದರೆ 1995ರಲ್ಲಿ ಆಸ್ಟ್ರೇಲಿಯಾದಲ್ಲಿ ಕ್ಯಾಸೇ ಡೀನ್‌ ಎಂಬಾತ ಖರೀದಿ ಮಾಡಿದ್ದ ಬರ್ಗರ್‌ ಇನ್ನೂ ಕೂಡ ತೆಗೆದ ಸಮ ಯದಲ್ಲಿ ಹೇಗಿದೆಯೋ ಹಾಗೆಯೇ ಇದೆಯಂತೆ ಎಂದು ಹೇಳಿ ಕೊಂಡಿ ದ್ದಾನೆ. ಅಂದ ಹಾಗೆ ಈ ಅಂಶವನ್ನು ಹಿಂದೊಮ್ಮೆ ಕೂಡ ಹಲವು ಬಾರಿ ಹೇಳಿಕೊಂಡಿದ್ದರಂತೆ. ಇದೀಗ ಆ ಬರ್ಗರ್‌ ಅನ್ನು ಗಾಜಿನ ಪರದೆಯ ಹಿಂದೆ ಇರಿಸಿ ಅದರ ಬಗ್ಗೆ ಹೇಳಿ ಕೊಂಡಿ ದ್ದಾರೆ. 1999ರಲ್ಲಿ ಖರೀದಿಸಿದ್ದ ಬರ್ಗರ್‌ ಅನ್ನು ಮನೆಯ ಗ್ಯಾರೇಜ್‌ನಲ್ಲಿ ಇರಿಸಿದ್ದನಂತೆ. ಬಳಿಕ ಐಸ್‌ಲ್ಯಾಂಡ್‌ನ‌ ನ್ಯಾಷನಲ್‌ ಮ್ಯೂಸಿಯಂಗೆ ತೆಗೆದುಕೊಂಡು ಹೋಗ ಲಾಯಿತು. ಇದೀಗ ದಕ್ಷಿಣ ಐಸ್‌ಲ್ಯಾಂಡ್‌ನ‌ ಹಾಸ್ಟೆಲ್‌ ಒಂದ ರಲ್ಲಿ ಗಾಜಿನ ಪರದೆಯ ಹಿಂದೆ ಇರಿಸಲಾಗಿದೆ. ಯಾಕೆ ಈ ರೀತಿಯಾಗಿದೆ ಎನ್ನುವುದಕ್ಕೆ ಟಿಮ್‌ ಕ್ರೋವ್‌ ಎಂಬುವರು ಹೇಳುವ ಪ್ರಕಾರ ಉಪ್ಪಿನ ಅಂಶ ಹೆಚ್ಚು ಇರುವ ಬರ್ಗರ್‌ ಹಾಳಾಗುವುದಕ್ಕೆ ಹೆಚ್ಚು ಸಮಯ ಬೇಕಾಗುತ್ತದೆ ಎನ್ನುತ್ತಾರೆ. ಅದೇನೇ ಇರಲಿ ವಿಶ್ವಾದ್ಯಂತ ಇದೊಂದು ಸುದ್ದಿಯಾದದ್ದಂತೂ ಸತ್ಯ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.