ಈ ಬೆಕ್ಕಿಗೆ ಏಕಾಂಗಿ ಸೆರೆವಾಸದ ಶಿಕ್ಷೆ


Team Udayavani, Nov 12, 2019, 8:19 AM IST

Cat-11-11

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ತಪ್ಪು ಮಾಡಿದವರಿಗೆ ಸೆರೆವಾಸ ನೀಡುವುದನ್ನು ನೋಡಿದ್ದೀರಿ. ಜೈಲಲ್ಲಿದ್ದುಕೊಂಡೂ ಕಿರಿಕ್‌ ಮಾಡುವ ಕೈದಿಗಳಿಗೆ ಏಕಾಂಗಿ ಸೆರೆವಾಸದ ಶಿಕ್ಷೆ ಕೊಡುವುದುಂಟು. ಆದರೆ, ಹೂಸ್ಟನ್‌ನಲ್ಲಿ ಬೆಕ್ಕೊಂದಕ್ಕೆ ಈ ಶಿಕ್ಷೆ ವಿಧಿಸಲಾಗಿದೆ. ಪ್ರತ್ಯೇಕ ಕೊಠಡಿಯಲ್ಲಿ ಏಕಾಂಗಿಯಾಗಿ ಇರುವ ಶಿಕ್ಷೆಯನ್ನು ಈ ಕ್ವಿಲ್ಟಿ ಎಂಬ ಹೆಸರಿನ ಬೆಕ್ಕಿಗೆ ನೀಡಲಾಗಿದೆ.

ಅಂದ ಹಾಗೆ, ಈ ಬೆಕ್ಕು ಮಾಡಿದ ತಪ್ಪಾದರೂ ಏನು ಗೊತ್ತಾ? ತಪ್ಪು ಇಷ್ಟೆ; ಇತರ ಬೆಕ್ಕುಗಳನ್ನು ಬಿಡುಗಡೆ ಮಾಡಿದ್ದು! ಫ್ರೆಂಡ್ಸ್‌ ಫಾರ್‌ ಲೈಫ್ ಎನಿಮಲ್‌ ರೆಸ್ಕ್ಯೂ ಆರ್ಗನೈಜೇಷನ್‌ನಲ್ಲಿ ಹಲವು ಬೆಕ್ಕುಗಳು, ನಾಯಿಗಳಿಗೆ ಆಶ್ರಯ ನೀಡಲಾಗುತ್ತಿದೆ. ಅಲ್ಲಿ ವಾಸಿಸುವ ಜಾಣ ಬೆಕ್ಕೇ ಕ್ವಿಲ್ಟಿ.

ಇದು ತನ್ನ ಅತಿ ಬುದ್ಧಿವಂತಿಕೆ ಉಪಯೋಗಿಸಿ, ಒಳಗಿರುವ ಬೆಕ್ಕುಗಳಿಗೆ ಎಸ್ಕೇಪ್‌ ಆಗಲು ಸಹಾಯ ಮಾಡುತ್ತಿತ್ತಂತೆ. ನಾಯಿಗಳನ್ನೂ ಇದು ಬಿಡುಗಡೆ ಮಾಡಿಸಿದ ಉದಾಹರಣೆಯೂ ಇದೆಯಂತೆ. ಇದರ ಕಾಟ ತಡೆಯಲಾಗದೇ ಈಗ ಈ ಬೆಕ್ಕನ್ನು ಏಕಾಂಗಿ ಸೆರೆಯಲ್ಲಿ ಇಡಲಾಗಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.