ರಕ್ತ ಹೀರಲು ಜಿಗಣೆಗೆ ಅವಕಾಶ: ವೀಡಿಯೋ ವೈರಲ್‌


Team Udayavani, Feb 5, 2020, 10:17 AM IST

Leech-730

ಚಾರಣ ಹೋಗುವ ಅಭ್ಯಾಸವಿದ್ದವರಿಗೆ ಜಿಗಣೆಯ ಸಾಂಗತ್ಯ ಹೊಸತೇನಲ್ಲ. ಹೊಸಬರಿಗಾದರೆ, ಅದು ಸದ್ದಿಲ್ಲದೆ ನಮ್ಮ ದೇಹಕ್ಕೆ ಅಂಟಿಕೊಂಡು ರಕ್ತವನ್ನು ಕುಡಿಯುವ ದೃಶ್ಯ ಕಂಡರೆ ಸುಸ್ತು ಹೊಡೆಯುವವರಿದ್ದಾರೆ. ಇಲ್ಲೊಬ್ಬ ವ್ಯಕ್ತಿ ಜಿಗಣೆಯನ್ನು ತನ್ನ ಮುಂಗೈಗೆ ಬಿಟ್ಟುಕೊಂಡು ರಕ್ತವನ್ನು ಹೀರಲು ಅನುವು ಮಾಡಿಕೊಟ್ಟಿರುವ ವೀಡಿಯೋ ರೆಡ್‌ಇಟ್‌ ಜಾಲತಾಣದಲ್ಲಿ ಅಪ್‌ಲೋಡ್‌ ಆಗಿದೆ.

ಆದರೆ ಅದನ್ನು ಯಾವಾಗ ಮತ್ತು ಯಾರು ಚಿತ್ರೀಕರಣ ಮಾಡಿದ್ದರು ಎಂಬುದರ ಬಗ್ಗೆ ಮಾಹಿತಿ ಇಲ್ಲ. ವ್ಯಕ್ತಿಯ ಮುಂಗೈ ಮೇಲೆ ಬೆಳಕು ಮಾತ್ರ ಬೀಳುತ್ತಿದೆ. ಈ ದೃಶ್ಯವನ್ನು ಜಪಾನ್‌ನಲ್ಲಿ ಚಿತ್ರೀಕರಿಸಲಾಗಿದೆ ಎಂಬ ಮಾತುಗಳಿವೆ. 2015ರಲ್ಲಿ ಈ ವೀಡಿಯೋ ಮೊದಲ ಬಾರಿಗೆ ಯೂಟ್ಯೂಬ್‌ಗ ಅಪ್‌ಲೋಡ್‌ ಆಗಿತ್ತು. ಆ ಸಂದರ್ಭದಲ್ಲಿ 1.17 ಮಿಲಿಯ ಮಂದಿ ವೀಕ್ಷಿಸಿದ್ದರು.

ಇದೀಗ ರೆಡ್‌ಇಟ್‌ನಲ್ಲಿ ಮತ್ತೂಮ್ಮೆ ಅಪ್‌ಲೋಡ್‌ ಆದಾಗ 11 ಸಾವಿರ ಮಂದಿ ಅದನ್ನು ವೀಕ್ಷಿಸಿ ಬೆರಗಾಗಿದ್ದಾರೆ ಮತ್ತು 900ಕ್ಕೂ ಅಧಿಕ ಕಮೆಂಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ. ಚಿತ್ರದಲ್ಲಿರುವ ಜಿಗಣೆ ರಕ್ತ ಹೀರಿ ಭಾರಿ ಗಾತ್ರ ಹೊಂದಿದೆ ಎಂದು ಹಲವರು ಬರೆದಿದ್ದರೆ, ಅದೇನೂ ಅಪಾಯಕಾರಿ ಪ್ರಾಣಿಯಲ್ಲ ಎಂದೂ ಮತ್ತೆ ಕೆಲವರು ವಾದಿಸಿದ್ದಾರೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.