ಕಳ್ಳ ಕನ್ನ ಹಾಕುವಾಗ ಆತನ ಕಾರೇ ಕಳವಾಯ್ತು!


Team Udayavani, Aug 28, 2019, 5:42 PM IST

car-new

ಮಾಡಿದ ಕರ್ಮದ ಫ‌ಲ ಬೆನ್ನ ಹಿಂದೆಯೇ ಇರುತ್ತದೆ ಎಂಬ ಮಾತು ಕೇಳಿದ್ದೇವೆ. ವಾಷಿಂಗ್ಟನ್‌ನ ವ್ಯಕ್ತಿಯೊಬ್ಬನ ವಿಷಯದಲ್ಲಿ ಅದು ಅಕ್ಷರಶಃ ಸತ್ಯವಾಗಿದೆ. ವಿಲಿಯಂ ಕೆಲ್ಲಿ ಎಂಬ ವ್ಯಕ್ತಿ ಮಾರುಕಟ್ಟೆ ರಸ್ತೆಯೊಂದರಲ್ಲಿ ಕಳ್ಳತನ ಮಾಡುತ್ತಿರುವಾಗ, ಆತನ ಮಿನಿ ಟ್ರಕ್‌ ಅನ್ನು ಮತ್ತೂಬ್ಬ ಕಳ್ಳ ಕದ್ದೊಯ್ದ ಘಟನೆ ಭಾನುವಾರ 6 ಗಂಟೆಗೆ ಕೆನ್ನಿವಿಕ್‌ ಪ್ರದೇಶದಲ್ಲಿ ನಡೆದಿದೆ.

ಕಳ್ಳ ಕೆಲ್ಲಿ, “ತನ್ನ 1992ನ ಶವಿ ಮಿನಿ ಟ್ರಕ್‌ ಕಳವಾಗಿದೆ. ತಾನು ಟ್ರಕ್‌ನ ಕೀಲಿಯನ್ನು ಅದರಲ್ಲಿಯೇ ಬಿಟ್ಟು ಹೋಗಿದ್ದೆ. ಅದನ್ನು ಬಳಸಿ ಯಾರೋ ಕಳ್ಳ ನನ್ನ ಟ್ರಕ್‌ ಕದ್ದಿದ್ದಾನೆ’ ಎಂದು ಪೊಲೀಸರಿಗೆ ದೂರು ನೀಡಿದ್ದ. ದೂರು ಪಡೆದ ಪೊಲೀಸರು ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲಿಸಿದರು.

ಆಗ ಅವರಿಗೆ ಆಶ್ಚರ್ಯ ಕಾದಿತ್ತು. ಕೆಲ್ಲಿ ಮಾರುಕಟ್ಟೆ ಬೀದಿಯಲ್ಲಿ ಕಳ್ಳತನ ಮಾಡುತ್ತಿದ್ದ. ಕಳುವು ಮಾಡಿದ್ದ ವಸ್ತುಗಳನ್ನು ಹೊತ್ತು ಟ್ರಕ್‌ ಬಳಿ ದೌಡಾಯಿಸುತ್ತಿರುವಾಗ, ಆತನ ಟ್ರಕ್‌ ಅನ್ನು ಮತ್ತೂಬ್ಬ ಕಳ್ಳ ಕದ್ದೊಯ್ದ. ದೂರು ನೀಡಲು ಹೋದ ಕಳ್ಳ ಕೆಲ್ಲಿ ಸಿಸಿ ಟಿವಿಯಿಂದಾಗಿ ಸಿಕ್ಕಿಬಿದ್ದು, ಪೊಲೀಸರ ಅತಿಥಿಯಾಗಿದ್ದಾನೆ. ಮತ್ತೂಬ್ಬ ಕಳ್ಳನಿಗಾಗಿ ಬಲೆ ಬೀಸಲಾಗಿದೆ.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.