ಹುಡುಗಿ ಮನವೊಲಿಸಲು ಈತ ಮಾಡಿದ್ದೇನು ಗೊತ್ತಾ?


Team Udayavani, Aug 19, 2018, 4:57 AM IST

4.jpg

ಮಹಾರಾಷ್ಟ್ರದ ಪಿಂಪ್ರಿ ಚಿಂಚವಾಡದ ಐಶಾರಾಮಿ ಪ್ರದೇಶದ ಹುಡುಗನೊಬ್ಬ ಜಗಳ ಮಾಡಿಕೊಂಡು ದೂರಾದ ತನ್ನ ಹುಡುಗಿಯನ್ನು ಮತ್ತೆ ಒಲಿಸಿಕೊಳ್ಳಲು ಮಾಡಿರುವ ರಚನಾತ್ಮಕ ಪ್ರಯತ್ನವು, ಈಗ ಅವನ ಪಾಲಿಗೆ ಮುಳುವಾಗಿದೆ.

25 ವರ್ಷ ವಯಸ್ಸಿನ ಸ್ಥಳೀಯ ವ್ಯಾಪಾರಿ ನಿಲೇಶ್‌ ಖೇಡೇಕರ್‌ ಮತ್ತು ಆತನ ಪ್ರೇಯಸಿ ನಡುವೆ ಯಾವುದೋ ವಿಷಯದಲ್ಲಿ ಜಳವಾಗಿತ್ತು. ಆಕೆ ಈತನ ಜೊತೆ ಮುನಿಸಿಕೊಂಡು ಮಾತು ಬಿಟ್ಟಿದ್ದಳು. ಆಕೆಯನ್ನು ಸಮಾಧಾನಪಡಿಸಿ ಮತ್ತೆ ತಮ್ಮ ಸಂಬಂಧವನ್ನು ಸರಿಮಾಡಿಕೊಳ್ಳಲು ಆತ ಸುಮಾರು 300 ಬ್ಯಾನರ್‌ಗಳನ್ನು ಏರಿಯಾ ತುಂಬ ರಾತ್ರೋರಾತ್ರಿ ಹಾಕಿದ್ದಾನೆ. ಅದರಲ್ಲಿ ಆ ಹುಡುಗಿಯ ಹೆಸರು ಬರೆದು ಹೃದಯ ಚಿಹ್ನೆಗಳ ಜೊತೆ ನನ್ನನ್ನು ಕ್ಷಮಿಸು ಎಂದೆಲ್ಲಾ ಬರೆದಿದ್ದಾನೆ.

ಏರಿಯಾದ ಜನನಿಬಿಡ ಜಾಗಗಳು, ಮುಖ್ಯ ವೃತ್ತಗಳಲ್ಲೆಲ್ಲಾ ಇವನದೇ ಪೋಸ್ಟರ್‌ಗಳು. ಇದನ್ನು ನೋಡಿ ಆತನ ಗರ್ಲ್ಫ್ರೆಂಡ್‌ ರಾಜಿಯಾದಳ್ಳೋ, ಇಲ್ಲವೋ ಗೊತ್ತಿಲ್ಲ. ಆದರೆ ಈ ರೀತಿ ಅಕ್ರಮ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿದ್ದಾನೆ. ಆತನ ಮೇಲೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.